ವಕ್ಫ್​ ವಿವಾದ: ವರದಿ ಸಂಗ್ರಹಕ್ಕೆ ಬಿಜೆಪಿ ತಂಡಗಳ ರಚನೆ

BJP

ನಮ್ಮ ಭೂಮಿ-ನಮ್ಮ ಹಕ್ಕು: ನೈಜ ವರದಿ ಸಂಗ್ರಹಕ್ಕೆ ಬಿಜೆಪಿಯ ತಂಡಗಳ ರಚನೆ

ಬೆಂಗಳೂರು: ರಾಜ್ಯದಲ್ಲಿ ವಕ್ಫ್​ ಆಸ್ತಿ ವಿವಾದ ವಿಚಾರವಾಗಿ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ನೈಜ ವರದಿ ಸಂಗ್ರಹಕ್ಕೆ ‘ನಮ್ಮ ಭೂಮಿ-ನಮ್ಮ ಹಕ್ಕು ಘೋಷವಾಕ್ಯದಡಿ’ ರಾಜ್ಯ ಬಿಜೆಪಿ ಮೂರು ತಂಡಗಳ ರಚನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.