ಬಳ್ಳಾರಿ: ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಕೆ

Advertisement

ಬಳ್ಳಾರಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಾಮಪತ್ರ ಸಲ್ಲಿಸಿದರು.
ಈ ವೇಳೆ ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ತುಕಾರಾಮ್, ಹಡಗಲಿ ಮಾಜಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್, ವಿಜಯನಗರ ಶಾಸಕ ಹೆಚ್.ಆರ್. ಗವಿಯಪ್ಪ, ಕಾಂಗ್ರೆಸ್ ಮುಖಂಡ ಕುರಿ ಶಿವಮೂರ್ತಿ ಅವರು ಇದ್ದರು.