Breaking News
ನಮ್ಮ ಜಿಲ್ಲೆ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ, ನಟ ದೊಡ್ಡಣ್ಣ ಅಳಿಯನ ಮನೆ ಮೇಲೆ ಇಡಿ ದಾಳಿ
ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ, ನಟ ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಕರ್ನಾಟಕದ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಈ ದಾಳಿ ನಡೆದಿದೆ.
ಶುಕ್ರವಾರ...
ಸಿನಿ ಮಿಲ್ಸ್
ಬಹು ನಿರೀಕ್ಷಿತ “45” ಚಿತ್ರ ಲೇಟಾದ್ರೂ ಲೇಟೆಸ್ಟ್ ಆಗಿ ಬರಲಿದೆ
ಗಣೇಶ್ ರಾಣೆಬೆನ್ನೂರು
ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್ 15ರಂದು ಬಹು ತಾರಾಗಣದ `45' ಸಿನಿಮಾ ತೆರೆಕಾಣಬೇಕಿತ್ತು. ಆದರೆ ತಾಂತ್ರಿಕ ಕಾರ್ಯಗಳಿಂದ ಸಿನಿಮಾ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ 45 ಸಿನಿಮಾ ಬಿಡುಗಡೆಯನ್ನು ಡಿಸೆಂಬರ್ 25ಕ್ಕೆ ನಿಗದಿ...
ಹುಟ್ಟುಹಬ್ಬ: ಅಭಿಮಾನಿಗಳಿಗೆ ಡಾಲಿ ಧನಂಜಯ ವಿಶೇಷ ಮನವಿ
ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಭಿಮಾನಿಗಳ ಪಾಲಿನ ನಟ ರಾಕ್ಷಸ, ಕನ್ನಡ ನಟ ಡಾಲಿ ಧನಂಜಯ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಗುರುವಾರ ಪೋಸ್ಟ್ ಹಾಕಿದ್ದಾರೆ.
ಈ ಪೋಸ್ಟ್ ನನ್ನ...
SU From SO: ʻಸು ಫ್ರಮ್ ಸೋ’ ಓಟಿಟಿ ಹಕ್ಕುಗಳ ಮಾರಾಟ
ವಿಭಿನ್ನ ಶೀರ್ಷಿಕೆಯ ಮೂಲಕವೇ ತೆರೆ ಮೇಲೆ ಬಂದ ಕನ್ನಡ ಸಿನಿಮಾ ‘ಸು ಫ್ರಮ್ ಸೋ’ ಸಿಕ್ಕಾಪಟೆ ಹವಾ ಕ್ರಿಯೇಟ್ ಮಾಡಿತ್ತು. ಸಾಮಾಜಿಕ ಜಾಲತಾಣ ಮತ್ತು ಮೌತ್ ಪಬ್ಲಿಸಿಟಿ ಮೂಲಕ ಚಿತ್ರ ಜನರನ್ನು ಸೆಳೆದಿತ್ತು.
ಚಿತ್ರ...
ದರ್ಶನ್: “ದಿ ಡೆವಿಲ್” ಸಿನಿಮಾದ ಹಾಡಿನ ಬಿಡುಗಡೆ ದಿನಾಂಕ ರಿವಿಲ್
ಬೆಂಗಳೂರು: ನಟ ದರ್ಶನ್ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಗಾದ ಕಾರಣ ನೋವಿನಲ್ಲಿದ್ದ ದರ್ಶನ್ ಅಭಿಮಾನಿಗಳಿಗೆ ಜೈಮಾತಾ ಕಂಬೈನ್ಸ್ ಸಂತೋಷದ ಸುದ್ದಿಯನ್ನು ನೀಡಿದೆ. ರಿಲಿಸ್ಗೂ ಮುನ್ನ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಸಂಚಲನ ಮೂಡಿಸಿದ್ದ ದಿ...
ವಿಷ್ಣು ಸ್ಮಾರಕಕ್ಕಾಗಿ ಜಾಗ ಖರೀದಿಸಿದ ಸುದೀಪ್: ಸೆ. 18ರಂದು ಅಡಿಗಲ್ಲು
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸಮಾಧಿಯನ್ನು ಇತ್ತೀಚೆಗೆ ನೆಲಸಮಗೊಳಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ನಟ ಸುದೀಪ್ ವಿಷ್ಣು ಸ್ಮಾರಕಕ್ಕಾಗಿಯೇ ಕೆಂಗೇರಿ ಬಳಿ ಜಾಗ ಖರೀದಿಸಿದ್ದಾರೆ.
ಈ ಕುರಿತು...
ಕ್ರೀಡೆ
ಆರೋಗ್ಯ
ಕರ್ನಾಟಕ: 2 ವರ್ಷದಲ್ಲಿ ಹೃದಯಸ್ತಂಭನ ಸಾವು ಮೂರು ಪಟ್ಟು ಹೆಚ್ಚಳ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹೃದಯಸ್ತಂಭನದಿಂದ ಸಾವನ್ನಪ್ಪುವವರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಡಾ. ಪುನೀತ್ ರಾಜಕುಮಾರ್ ಹೆಸರಿನಲ್ಲಿ ಸ್ಥಾಪನೆಯಾದ ಹೃದಯಜ್ಯೋತಿ ಯೋಜನೆಯಡಿ ಈ ಅಂಕಿ ಅಂಶಗಳು ಹೊರ ಬಿದ್ದಿದೆ.
2023-24ರ ಅವಧಿಯಲ್ಲಿ ಹೃದಯ ಸ್ತಂಭನದಿಂದ...
ಹೃದಯ ತಪಾಸಣೆ ಕಡ್ಡಾಯಗೊಳಿಸಿ: ಹೃದ್ರೋಗ ತಜ್ಞ ಡಾ. ಅಮಿತ್ ಸತ್ತೂರ್ ಸಲಹೆ
ಹೃದಯಾಘಾತ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಅಮಿತ್ ಸತ್ತೂರ್ 'ಸಂಯುಕ್ತ ಕರ್ನಾಟಕ' ಪತ್ರಿಕೆ ಹುಬ್ಬಳ್ಳಿ ಕಚೇರಿಯಲ್ಲಿ ಏರ್ಪಡಿಸಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರ ಪ್ರಶ್ನೆಗಳಿಗೆ ಉತ್ತರಗಳನ್ನು...
ದಾಂಡೇಲಿ: ಮಕ್ಕಳಿಗೆ ಉಚಿತ ಹೃದಯ ತಪಾಸಣೆ ಚಿಕಿತ್ಸೆ
ದಾಂಡೇಲಿ: ಹೃದ್ರೋಗ ತಜ್ಞರಾದ ಹಿರಿಯ ವೈದ್ಯ ಡಾ.ಜಿ.ವಿ.ಭಟ್ ಅವರು ತಮ್ಮ ಹಾಸ್ಪಿಟಲ್ನಲ್ಲಿ 15 ವರ್ಷದೊಳಗಿನ ದಾಂಡೇಲಿ ಸುತ್ತಮುತ್ತಲಿನ ಮಕ್ಕಳಿಗೆ ಉಚಿತ ಹೃದಯ ತಪಾಸಣೆ ಹಾಗೂ ಸೂಕ್ತ ಚಿಕಿತ್ಸೆ ಮಾಡಲಾಗುವುದೆಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಎಳೆಯ...