ನಮ್ಮ ಜಿಲ್ಲೆ
ಹೃದಯಾಘಾತ: ಇಬ್ಬರು ಸಾವು
ಸಿಂಧನೂರು/ದಾವಣಗೆರೆ: ಆಟೋದಲ್ಲಿ ಕುಳಿತಿದ್ದ ಚಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟರೆ, ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಎದೆನೋವು ತಾಳದೆ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ...
ಪ್ರೇಯಸಿ ಮೇಲೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ನೇಣಿಗೆ ಶರಣಾದ ಯುವಕ
ಬಂಟ್ವಾಳ: ಪಾಗಲ್ ಪ್ರೇಮಿಯೋರ್ವ ತನ್ನ ಪ್ರಿಯತಮೆಯ ಮನೆಗೆ ನುಗ್ಗಿ ಆಕೆಗೆ ಮಾರಣಾಂತಿಕವಾಗಿ ಹಲ್ಲೆಗೈದು, ಆ ಬಳಿಕ ಆಕೆ ಮೃತಪಟ್ಟಿರಬೇಕೆಂದು ಭಾವಿಸಿ ಆಕೆಯ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಸುಜೀರು ದೈಯಡ್ಕ...
ಫೋಟೋ ತೆಗೆಸಿಕೊಳ್ಳಲು ಹೋಗಿ ನದಿಪಾಲಾದ ಯುವಕ
ಶ್ರೀರಂಗಪಟ್ಟಣ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಘಟನೆ ತಾಲೂಕಿನ ಬೆಳಗೋಳ ಬಳಿಯ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.ಮೈಸೂರಿನಲ್ಲಿ ಆಟೋ ಚಾಲಕನಾಗಿ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ (36)...
ಸಮಗ್ರ ಸುದ್ದಿಗಳು
ಸಿನಿ ಮಿಲ್ಸ್
ಅಮ್ರಿತಾ ವಿಜಯ್ ಟಾಟ ಮುಡಿಗೆ ಮಿಸೆಸ್ ಇಂಡಿಯಾ-2025 ಕಿರೀಟ
ಪೂನಾದಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ಮಿಸೆಸ್ ಇಂಡಿಯಾ-2025 ಕಿರೀಟ ಕರ್ನಾಟಕದ ಪಾಲಾಗಿದೆ. ಬೆಂಗಳೂರಿನ ಅಮ್ರಿತಾ ವಿಜಯ್ ಟಾಟ 2025ರ ಸಾಲಿನ ಮಿಸೆಸ್ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಅಮ್ರಿತಾ, ಅಂತಿಮ ಸುತ್ತಿನಲ್ಲಿದ್ದ...
KantaraChapter-1: ಕಾಂತಾರಾ ಚಾಪ್ಟರ್-1 ಬಿಡುಗಡೆ ದಿನಾಂಕ ಘೋಷಣೆ
ಬೆಂಗಳೂರು: ಇಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಜನ್ಮದಿನ. ಕಾಂತಾರಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆದಿರುವ ರಿಷಬ್ ಶೆಟ್ಟಿಗೆ ಹೊಂಬಾಳೆ ಫಿಲ್ಮ್ಸ್ ಭರ್ಜರಿ ಉಡುಗೊರೆ ನೀಡಿದೆ. ಈ ಸುದ್ದಿ ಕೇಳಿ ಕಾಂತಾರಾ ಬಿಡುಗಡೆಗಾಗಿ...
ಹೊಸ ಚಿತ್ರ ಘೋಷಣೆ ಮಾಡಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಅಭಿನಯ ಚಕ್ರವರ್ತಿಯ ಹೊಸ ಸಿನಿಮಾ ಘೋಣೆಯಾಗಿದೆ. ಅಲ್ಲದೇ ಈ ಚಿತ್ರ ಈ ವರ್ಷದ ಡಿಸೆಂಬರ್ನಲ್ಲಿಯೇ ಬಿಡುಗಡೆಯಾಗಲಿದೆ.
ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ...
ಹೊಸ ಕಿಚ್ಚು: ವರ್ಷಾಂತ್ಯಕ್ಕೆ ಸು’ದೀಪ’ ದರ್ಶನ
ಬೆಂಗಳೂರು: ನಟ ಸುದೀಪ್ ನಟನೆಯ ಮ್ಯಾಕ್ಸ್ ಯಶಸ್ಸಿನ ನಂತರ ಚಿತ್ರ ನಿರ್ದೇಶನ ಮಾಡಿದ್ದ ತಮಿಳಿನ ವಿಜಯ್ ಕಾರ್ತಿಕೇಯ ಜೋಡಿ ಮತ್ತೆ ಒಂದಾಗಿದ್ದು. ಮತ್ತೊಂದು ಚಿತ್ರಕ್ಕೆ ಅಣಿಯಾಗಿದ್ದಾರೆ ಆದರೆ ಇದು ಮ್ಯಾಕ್ಸ್ 2 ಅಲ್ಲ...
ನಟ ಕಿಚ್ಚನ ಕಾರುಬಾರು
ಬೆಂಗಳೂರು: ನಟ ಕಿಚ್ಚ ಸುದೀಪ್ ಈಗ ಕಾರ್ ರೇಸ್ ತಂಡಕ್ಕೆ ಮಾಲೀಕರಾಗಿದ್ದಾರೆ.ಕ್ರಿಕೆಟ್ನಲ್ಲಿ ಹೆಚ್ಚು ಗಮನ ಸೆಳೆದಿರುವ ಅವರು ಹಲವು ವರ್ಷಗಳಿಂದ ಸಿಸಿಎಲ್ನಲ್ಲಿ ಮಿಂಚುತ್ತಿದ್ದಾರೆ. ನಟ ಸುದೀಪ್ ಅವರ ಆಟಕ್ಕೂ ಅಪಾರ ಅಭಿಮಾನಿಗಳಿರುವ ಅವರು...