ಜನಿವಾರ್‌ ಪ್ರಕರಣ: ಬೆಳಗಾವಿಯಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

ಬೆಳಗಾವಿ: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ ನಡೆಯಿತು.ಶಿವಮೊಗ್ಗ ಸೇರಿದಂತೆ ಧಾರವಾಡ ಹಾಗೂ ಬೀದರ್ ಮತ್ತತ ಇತರ ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆದು ಹಾಕಲು ಹಾಗೂ ಕತ್ತರಿಸಿದ ಘಟನೆ ಸಂಭದಿಸಿದಂತೆ, ಇದು ನಮ್ಮ ಧಾರ್ಮಿಕ ಭಾವನೆಗಳಿಗೆ ಹಾಗೂ ಸಂಪ್ರದಾಯಗಳಿಗೆ ಆಘಾತ ತರುವಂತಹದ್ದು. ಈ ಅನ್ಯಾಯದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಸರಿಯಾದ ನ್ಯಾಯ ಒದಗಿಸಿಕೊಡಬೇಕು. ಈ ವಿಷಯದಲ್ಲಿ … Continue reading ಜನಿವಾರ್‌ ಪ್ರಕರಣ: ಬೆಳಗಾವಿಯಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ