Breaking News
ನಮ್ಮ ಜಿಲ್ಲೆ
ಸಚಿವ ಸ್ಥಾನ ಆಕಾಂಕ್ಷಿ ಪಟ್ಟಿಗೆ ಲಮಾಣಿಯೂ ಸೇರ್ಪಡೆ
ಹಾವೇರಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲಾ ಅವರು ನಾಳೆ ೮ರಂದು ಮಂಗಳವಾರ ನನಗೆ ಭೇಟಿಗೆ ಸಮಯ ಕೊಟ್ಟಿದ್ದಾರೆ. ಭೆಟ್ಟಿಯಾದಾಗ ಸಚಿವ ಸ್ಥಾನದ ಆಶಯ ಬಿಚ್ಚಿಡುತ್ತೇನೆ ಎಂದು ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ...
ಆರ್ಎಸ್ಎಸ್ ಬ್ಯಾನ್ ಅವಶ್ಯ
ಕೊಪ್ಪಳ: ಆರ್ಎಸ್ಎಸ್ ಬ್ಯಾನ್ ಯಾಕೆ ಮಾಡಬಾರದು. ಹಿಂದೆ ಮೂರು ಬಾರಿ ಬ್ಯಾನ್ ಮಾಡಿದ್ದರು ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಅಂಜನಾದ್ರಿಯಲ್ಲಿ ಪೂಜೆ ಗೊಂದಲ
ಗಂಗಾವತಿ: ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಭೇಟಿ ನೀಡಿದ್ದಾಗ ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರು ಪೂಜೆ ಸಲ್ಲಿಸಿದ್ದು, ಇದರಿಂದಾಗಿ ನ್ಯಾಯಾಂಗ ನಿಂದನೆ ಮಾಡಲಾಗಿದೆ ಎಂದು ಅರ್ಚಕ ವಿದ್ಯಾದಾಸ್...
ಸಮಗ್ರ ಸುದ್ದಿಗಳು
ಸಿನಿ ಮಿಲ್ಸ್
ಅಮ್ರಿತಾ ವಿಜಯ್ ಟಾಟ ಮುಡಿಗೆ ಮಿಸೆಸ್ ಇಂಡಿಯಾ-2025 ಕಿರೀಟ
ಪೂನಾದಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ಮಿಸೆಸ್ ಇಂಡಿಯಾ-2025 ಕಿರೀಟ ಕರ್ನಾಟಕದ ಪಾಲಾಗಿದೆ. ಬೆಂಗಳೂರಿನ ಅಮ್ರಿತಾ ವಿಜಯ್ ಟಾಟ 2025ರ ಸಾಲಿನ ಮಿಸೆಸ್ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಅಮ್ರಿತಾ, ಅಂತಿಮ ಸುತ್ತಿನಲ್ಲಿದ್ದ...
KantaraChapter-1: ಕಾಂತಾರಾ ಚಾಪ್ಟರ್-1 ಬಿಡುಗಡೆ ದಿನಾಂಕ ಘೋಷಣೆ
ಬೆಂಗಳೂರು: ಇಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಜನ್ಮದಿನ. ಕಾಂತಾರಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆದಿರುವ ರಿಷಬ್ ಶೆಟ್ಟಿಗೆ ಹೊಂಬಾಳೆ ಫಿಲ್ಮ್ಸ್ ಭರ್ಜರಿ ಉಡುಗೊರೆ ನೀಡಿದೆ. ಈ ಸುದ್ದಿ ಕೇಳಿ ಕಾಂತಾರಾ ಬಿಡುಗಡೆಗಾಗಿ...
ಹೊಸ ಚಿತ್ರ ಘೋಷಣೆ ಮಾಡಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಅಭಿನಯ ಚಕ್ರವರ್ತಿಯ ಹೊಸ ಸಿನಿಮಾ ಘೋಣೆಯಾಗಿದೆ. ಅಲ್ಲದೇ ಈ ಚಿತ್ರ ಈ ವರ್ಷದ ಡಿಸೆಂಬರ್ನಲ್ಲಿಯೇ ಬಿಡುಗಡೆಯಾಗಲಿದೆ.
ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ...
ಹೊಸ ಕಿಚ್ಚು: ವರ್ಷಾಂತ್ಯಕ್ಕೆ ಸು’ದೀಪ’ ದರ್ಶನ
ಬೆಂಗಳೂರು: ನಟ ಸುದೀಪ್ ನಟನೆಯ ಮ್ಯಾಕ್ಸ್ ಯಶಸ್ಸಿನ ನಂತರ ಚಿತ್ರ ನಿರ್ದೇಶನ ಮಾಡಿದ್ದ ತಮಿಳಿನ ವಿಜಯ್ ಕಾರ್ತಿಕೇಯ ಜೋಡಿ ಮತ್ತೆ ಒಂದಾಗಿದ್ದು. ಮತ್ತೊಂದು ಚಿತ್ರಕ್ಕೆ ಅಣಿಯಾಗಿದ್ದಾರೆ ಆದರೆ ಇದು ಮ್ಯಾಕ್ಸ್ 2 ಅಲ್ಲ...
ನಟ ಕಿಚ್ಚನ ಕಾರುಬಾರು
ಬೆಂಗಳೂರು: ನಟ ಕಿಚ್ಚ ಸುದೀಪ್ ಈಗ ಕಾರ್ ರೇಸ್ ತಂಡಕ್ಕೆ ಮಾಲೀಕರಾಗಿದ್ದಾರೆ.ಕ್ರಿಕೆಟ್ನಲ್ಲಿ ಹೆಚ್ಚು ಗಮನ ಸೆಳೆದಿರುವ ಅವರು ಹಲವು ವರ್ಷಗಳಿಂದ ಸಿಸಿಎಲ್ನಲ್ಲಿ ಮಿಂಚುತ್ತಿದ್ದಾರೆ. ನಟ ಸುದೀಪ್ ಅವರ ಆಟಕ್ಕೂ ಅಪಾರ ಅಭಿಮಾನಿಗಳಿರುವ ಅವರು...