ತಾಜಾ ಸುದ್ದಿಸುದ್ದಿದೇಶರಾಜ್ಯ ಚುನಾವಣಾ ವೇಳಾಪಟ್ಟಿ: ಸುದ್ದಿಗೋಷ್ಠಿ ಆರಂಭ By Samyukta Karnataka - March 29, 2023 0 24 ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು ಚುನಾವಣಾ ಆಯೋಗ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. ರಾಜ್ಯ ಸಾರ್ವತ್ರಿಕ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಬಾರಿ ಒಂದೇ ಹಂತದಲ್ಲಿ ಮತದಾನ ನಡೆದಿತ್ತು.