ಸಿಡಿಲು ಬಡಿದು ರೈತ ಮಹಿಳೆ ಸಾವು

0
16

ಬಾಗಲಕೋಟೆ(ಇಳಕಲ್): ಸಿಡಿಲು ಬಡಿದು ಮಹಿಳೆಯೋರ್ವಳು ಮೃತಪಟ್ಟ ಘಟನೆ ಇಳಕಲ್ ತಾಲೂಕಿನ ಬೆನಕನಡೋಣಿ ಗ್ರಾಮದ ನಡೆದಿದೆ.
ಬೂದಿಹಾಳ ಎಸ್.ಕೆ ಗ್ರಾಮದ ವಿಜಯಲಕ್ಷ್ಮಿ ನಾಗಪ್ಪ ಹೆರಕಲ್(33) ಎಂಬಾಕೆಯೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮಹಿಳೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಸಿಡಿಲಿನ ಹೊಡೆತಕ್ಕೆ ಸಿಲುಕಿದ್ದಾಳೆ ಎಂದು ತಿಳಿದು ಬಂದಿದೆ. ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleದಿ ಕೇರಳ ಸ್ಟೋರಿ ಚಿತ್ರ ವೀಕ್ಷಣೆಗಾಗಿ ತರಗತಿಗೆ ರಜೆ: ಸಾಮಾಜಿಕ ಜಾಲತಾಣಗಳಲ್ಲಿ ವಿವಾದ
Next articleವಿನಯ್‌ಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ