ಚಂದ್ರಯಾನ-3: ಇಸ್ರೋ ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

0
7

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ಎಲ್ಲ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳು ಈ ವೇಳೆ ಮುಖ್ಯಮಂತ್ರಿಗಳನ್ನು ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.

Previous articleಜಾಣರಗುರು ಪತ್ರಿಕೆ
Next articleನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ ತಲುಪಿದೆ