ಈಜಲು ಹೋದ ಯುವಕ ಸಾವು

0
11

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನಪ್ಪಿರುವ ಘಟನೆ ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ.

ನಗರದ ಕೋಟೆ ನಿವಾಸಿ ಹರ್ಷ(20) ಮೃತ ದುರ್ದೈವಿ. ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾರೆ, ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Next articleನಿರಂತರ ಧರಣಿ 45ನೇ ದಿನಕ್ಕೆ