ನಮ್ಮ ಜಿಲ್ಲೆಬೆಳಗಾವಿಸುದ್ದಿ ಪಿಎಸ್ಐ ಅಮಾನತಿಗೆ ಆದೇಶ By Samyukta Karnataka - November 5, 2023 0 12 ಬೆಳಗಾವಿ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ್ ಠಾಣೆಯ ಪಿಎಸ್ಐ ಮಹಾದೇವ ಯಲಿಗಾರರನ್ನು ಅಮಾನತು ಮಾಡಿ ಐಜಿಪಿ ವಿಕಾಸಕುಮಾರ ಆದೇಶ ಮಾಡಿದ್ದಾರೆ. ಪ್ರಕರಣವೊಂದರಲ್ಲಿ ಕರ್ತವ್ಯ ಲೋಪ ಎಸಗಿರುವುದನ್ನು ಪರಿಗಣಿಸಿ ಈ ಅಮಾನತು ಆದೇಶಿಸಲಾಗಿದೆ. ನಂತರ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.