ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡ ಯುವಕ!

0
11
ಕತ್ತು ಕೊಯ್ದುಕೊಂಡ ಯುವಕ

ಹುಬ್ಬಳ್ಳಿ: ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ
ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬಿರಿಯಾನಿ ಅಂಗಡಿಯಲ್ಲಿ ರಾಘವೇಂದ್ರ ಎಂಬ ಜಗಳ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ವೇಳೆ ರಾಘವೇಂದ್ರನನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪೊಲೀಸರ ಮುಂದೆಯೇ ರಾಘವೇಂದ್ರ ಬ್ಲೇಡ್‌ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಾಯಗೊಂಡ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Previous articleಎನ್‌ಐಎ ದಾಳಿ: ಹಿಂಸಾಚಾರಕ್ಕೆ ತಿರುಗಿದ ಬಂದ್‌
Next articleಸೆ.30ರಿಂದ ರಾಜ್ಯದಲ್ಲಿ ಭಾರತ್ ಜೋಡೋ