ನಮ್ಮ ಜಿಲ್ಲೆದಕ್ಷಿಣ ಕನ್ನಡನಟ ಯಶ್ ಸೂರ್ಯ ದೇವಸ್ಥಾನಕ್ಕೆ ಯಶ್By Samyukta Karnataka - August 6, 20240126ಮಂಗಳೂರು: ನಟ ಯಶ್ ಇಂದು ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಟಾಕ್ಸಿಕ್ ಚಿತ್ರದ ನಿರ್ಮಾಪಕ ವೆಂಕಟ್ ಅವರೊಂದಿಗೆ ಭೇಟಿ ನೀಡಿದ್ದಾರೆ. ಸೂರ್ಯ ದೇವಸ್ಥಾನಕ್ಕೆ ಭೇಟಿಯ ಬಳಿಕ, ಅವರು ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.