Home Advertisement
Home ಅಪರಾಧ ಸೇಡಂ: ಉದ್ಯಮಿ ಕೊಲೆ‌ ಪ್ರಕರಣ: ನಾಲ್ವರ ಬಂಧನ

ಸೇಡಂ: ಉದ್ಯಮಿ ಕೊಲೆ‌ ಪ್ರಕರಣ: ನಾಲ್ವರ ಬಂಧನ

0
141

ಕಲಬುರಗಿ: ಸೇಡಂ ಪಟ್ಟಣದಲ್ಲಿ ಉದ್ಯಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ‌‌ ನೀಡಿದವ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಇಶಾ‌ ಪಂತ್ ತಿಳಿಸಿದರು.
ಪೊಲೀಸ್ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು. ಸೇಡಂ ಪಟ್ಟಣದ ಆವಿನಾಶ ರಾಠೋಡ, ಕರಣ ಆಲಿಯಾಸ ಪಿತಲ್ ರಾಠೋಡ, ವಿಜಯಕುಮಾರ ಪೊಲೀಸ್ ಪಾಟೀಲ್ ಬಂಧಿತರು. ಸೂಪಾರಿ ನೀಡಿದ ಲಿಂಗರಾಜನನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.