ಚಿಕ್ಕಮಗಳೂರು: ಮೆಸ್ಕಾಂ ಜೆಇ ಲಂಚ್‌ ಪಡೆಯುವಾಗ ಲೋಕಾಯುಕ್ತ ಬಲೆಗೆ

0
48

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ಲಂಚ ಪಡೆಯುವಾಗ ಕಡೂರು ತಾಲೂಕಿನ ಮೆಸ್ಕಾಂ ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುಮಾರು 20 ಸಾವಿರ ಲಂಚ ಪಡೆಯುವಾಗ ಮೆಸ್ಕಾಂ ಜೆಇ ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಕಡೂರು ತಾಲೂಕಿನ ಮತಿಘಟ್ಟದ ಜೆಪಿ ಪ್ರಶಾಂತ್ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದರು. ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ವ್ಯಕ್ತಿ ಒಬ್ಬರ ಬಳಿ 20,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಿಕ್ಕಮಂಗಳೂರು ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಇಂದು ದಾಳಿ ನಡೆಸಲಾಗಿತ್ತು.

Previous articleಪ್ರಚೋದನಕಾರಿ‌ ಹೇಳಿಕೆ: ಶರಣ್ ಪಂಪ್’ವೆಲ್ ವಿರುದ್ಧ ಕೇಸು ದಾಖಲಿಸಿದ ಪೊಲೀಸರು
Next articleಬಸವಸಾಗರ: ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಶ್ರೀಛಾಯಾ ಕ್ಷೇತ್ರ