ಮೈಸೂರು: ದಸರಾ ಮಹೋತ್ಸವಕ್ಕೆ ಕ್ಷಣಗಣನೆ –  ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

0
29

ಮೈಸೂರು: ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟನೆ ಮಾಡಲಿದ್ದು  ಚಾಮುಂಡಿ ಬೆಟ್ಟಕ್ಕೆ ಹೋಗುವ ಎಂಟು ಕಿ.ಮೀ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಬಿಜೆಪಿ  ಈ ಹಿಂದೆ ಚಾಮುಂಡಿ ಚಲೋ ಮಾಡಲು ವಿಫಲವಾಗಿತ್ತು. ಈ ಕಾರಣಕ್ಕಾಗಿ  ಬಂದೋ ಬಸ್ತ್ ಮಾಡಲಾಗಿದೆ.

ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ.

Previous articlePothole In Bengaluru: ಬೆಂಗಳೂರು ರಸ್ತೆಗುಂಡಿಗಳು, ಖಡಕ್ ಸೂಚನೆ ಕೊಟ್ಟ ಸಿಎಂ
Next articleಜಾತಿಗಣತಿ: ಸಾಮಾಜಿಕ ನ್ಯಾಯದ ದಿಕ್ಸೂಚಿ, ರಾಜಕೀಯ ದಾಳ?

LEAVE A REPLY

Please enter your comment!
Please enter your name here