ನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಆಗಸ್ಟ್ 23: ರಾಷ್ಟ್ರೀಯ ಬಾಹ್ಯಾಕಾಶ ದಿನ By Samyukta Karnataka - August 26, 2023 0 ಬೆಂಗಳೂರು: ಚಂದ್ರಯಾನ-3 ಚಂದ್ರನನ್ನು ತಲುಪಿದ ವಿಶೇಷ ದಿನ ಆಗಸ್ಟ್ 23. ಈ ದಿನವನ್ನು ಪ್ರತಿ ವರ್ಷ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಆಚರಿಸುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. https://twitter.com/samyuktakarnat2/status/1695341095666782616