ನಮ್ಮ ಜಿಲ್ಲೆಬಾಗಲಕೋಟೆಸುದ್ದಿರಾಜ್ಯ ಎದೆ ಮೇಲೆ ಮೂಡಿದ ಕುಮಾರಸ್ವಾಮಿ By Samyukta Karnataka - January 23, 2023 0 ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ವೇಳೆ ಎದೆ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಡಿಯೋ ವೈರಲ್ ಆಗಿದೆ.