ಕಲ್ಯಾಣಕ್ಕಾಗಿ ಕಮಲ್‌ ಬಿಟ್ಟ ರೆಡ್ಡಿ

0
24
ಕಲ್ಯಾಣಕ್ಕಾಗಿ ಕಮಲ್‌ ಬಿಟ್ಟ ರೆಡ್ಡಿ

ಬೆಂಗಳೂರು: ಇಲ್ಲಿನ ಪಾರಿಜಾತ ನಿವಾಸದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ ನಡೆಸಿ, ಕಾಯಕವೇ ಕೈಲಾಸ ಎಂದು ನಂಬಿದವನು ನಾನು. ಕೆಲಸವನ್ನು ನಂಬಿಕೊಂಡು ಇಲ್ಲಿಯವರೆಗೆ ನಾನು ಬಂದಿದ್ದೇನೆ ಎಂದರು. ಇಂದು ಹೊಸ ರಾಜಕೀಯ ಪಕ್ಷ ಸ್ಥಾಪನೆಯ ವಿಚಾರವನ್ನು ಅವರು ಬಹಿರಂಗಪಡಿಸಿದ್ದು, ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂದು ಘೋಷಿಸಿದ್ದಾರೆ.

Previous articleವೀರರಾಣಿ ಕಿತ್ತೂರ ಚನ್ನಮ್ಮ ಮೆಗಾ ನಾಟಕ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ ಕಿತ್ತೂರ ಅಭಿವೃದ್ಧಿಗೆ ಸರಕಾರ ಬದ್ಧ: ಸಿಎಂ
Next articleಹೊಸ ರಾಜಕೀಯ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ