ನಮ್ಮ ಜಿಲ್ಲೆಕೋಲಾರಸುದ್ದಿರಾಜ್ಯ ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ By Samyukta Karnataka - November 21, 2022 0 13 ಕೋಲಾರ: ಕೋಲಾರ ತಾಲೂಕಿನ ನರಸಾಪುರದಲ್ಲಿ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ಭಾಷಣದ ವೇಳೆ ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.