Home ನಮ್ಮ ಜಿಲ್ಲೆ ಕಲಬುರಗಿ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಕಲಬುರಗಿಯಲ್ಲಿ ನುಡಿನಮನ

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಕಲಬುರಗಿಯಲ್ಲಿ ನುಡಿನಮನ

0

ಕಲಬುರಗಿ: ಕಲಬುರಗಿಯಲ್ಲಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಮಂಗಳವಾರ ಬೆಳಗ್ಗೆ ನುಡಿ ನಮನ ಸಲ್ಲಿಸಲಾಯಿತು. ಶ್ರೀಶೈಲ ಜಗದ್ಗುರು, ರಾಜಶೇಖರ ಶ್ರೀಗಳು, ಮಾಜಿ ಸಚಿವ ಈಶ್ವರ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ್ ಸೇರಿ ಅನೇಕರು ಶ್ರದ್ಧಾಂಜಲಿ ಸಲ್ಲಿಸಿದರು.

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳಿಗೆ ಕಲಬುರಗಿಯಲ್ಲಿ ನುಡಿನಮನ

Exit mobile version