ಬೆಣ್ಣೆನಗರಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ

0
8
ದಾವಣಗೆರೆ

ವಿಜಯ ಸಂಕಲ್ಪ ಮಹಾಸಂಗಮ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಎಂಟ್ರಿ ನೀಡಿದ್ದಾರೆ. ದಾವಣಗೆರೆಯ ಜಿಎಂಐಟಿ ಕಾಲೇಜು ಪಕ್ಕದ ಮೈದಾನದಲ್ಲಿ ವಿಜಯ ಸಂಕಲ್ಪ ನಾಲ್ಕು ಯಾತ್ರೆಗಳ ಸಮಾರೋಪ ಸಮಾರಂಭದಲ್ಲಿ ನಡೆಯಲಿದ್ದು, ವೇದಿಕೆಗೆ ಆಗಮಿಸುವ ಮುನ್ನ ಮೋದಿ ಜನರ ನಡುವೆ ಮೂರು ಸುತ್ತು ರೋಡ್ ಶೋ ನಡೆಸಿದರು.

Previous articleಕೋಲಾರ ಕ್ಷೇತ್ರ ಹೈಕಮಾಂಡ್‌ ನಿರ್ಧಾರವೇ ಅಂತಿಮ
Next articleಕಾಂಗ್ರೆಸ್ಸಿಗರು 70ವರ್ಷ ಏನು ಕಡುಬು ತಿನ್ನುತ್ತಾ ಇದ್ರಾ?