ಸುದ್ದಿದೇಶನಮ್ಮ ಜಿಲ್ಲೆಬೆಂಗಳೂರು ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಸ್ಮಾರಕಕ್ಕೆ ಪ್ರಧಾನಿ ಭೇಟಿ By Samyukta Karnataka - March 25, 2023 0 14 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಎಎಲ್ ಏರ್ಪೋರ್ಟ್ನಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಅವರು ಆಗಮಿಸಿ, ವಿಶ್ವೇಶ್ವರಯ್ಯ ಸಮಾಧಿ ಸ್ಥಳದತ್ತ ಆಗಮಿಸುತ್ತಿರುವ ಪ್ರಧಾನಿ ಮೋದಿ. ಮುದ್ದೇನಹಳ್ಳಿ ಸರ್ಕಲ್ ಬಳಿ ಜಮಾಯಿಸಿರುವ ಸಾರ್ವಜನಿಕರತ್ತ ಕೈಬೀಸಿ ಸಮಾಧಿ ಸ್ಥಳ ತಲುಪಿದ ಪ್ರಧಾನಿ ಮೋದಿ