ಸಿಎಂ ಮನೆ ಮೇಲೆ ಕಲ್ಲು

0
13

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದ ಘಟನೆ ಮೈಸೂರಿನ ಟಿ.ಕೆ ಬಡಾವಣೆಯಲ್ಲಿ ನಡೆದಿದೆ.
ಬೆಳಗ್ಗೆ 8 ಗಂಟೆ ಸುಮಾರಿಗೆ ವ್ಯಕ್ತಿಯೋರ್ವ ಕಲ್ಲು ಎಸೆದಿದ್ದು, ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಸತ್ಯಮೂರ್ತಿ ಎನ್ನುವವನೇ ಕಲ್ಲು ಎಸೆದವನೆಂದು ಗುರುತಿಸಲಾಗಿದ್ದು, ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Previous articleಇಸ್ರೇಲ್‌ನಲ್ಲಿ ಸಿಲುಕಿದ ಧಾರವಾಡ ಪ್ರಾಧ್ಯಾಪಕ
Next articleಇಸ್ರೇಲ್ ನಲ್ಲಿ ರಬಕವಿಯ ಸಾಫ್ಟವೇರ್ ಎಂಜಿನಿಯರ್ ಪೂಜಾ