ಮತದಾರರಲ್ಲದವರಿಗೆ ಗ್ಯಾರಂಟಿ ಏಕೆ?‌ ಸಿಎಂ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಮತದಾರರಾಗಿ ನೋಂದಾಯಿಸದವರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ನೀಡಬೇಕೇ ಎಂಬ ಪ್ರಶ್ನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಮತ್ತು ರಾಜ್ಯದಲ್ಲಿ ವಾಸಿಸುವವರಿಗಷ್ಟೇ ಗ್ಯಾರಂಟಿ ಯೋಜನೆಗಳ ಲಾಭ ನೀಡುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಕ್ರಮಗಳನ್ನು ಉಲ್ಲೇಖಿಸಿದ ಅವರು, ರಾಜ್ಯದಲ್ಲಿಯೂ ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವ ನೀತಿಯನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ರಾಜ್ಯದ … Continue reading ಮತದಾರರಲ್ಲದವರಿಗೆ ಗ್ಯಾರಂಟಿ ಏಕೆ?‌ ಸಿಎಂ ಪ್ರಶ್ನೆ