15 ಕೋಟಿ ಆಮಿಷವಿತ್ತು, ಆದರೂ ಪಕ್ಷ ಬಿಡಲಿಲ್ಲ
ಚಿತ್ರದುರ್ಗ: ಎಂಎಲ್ಸಿ ಚುನಾವಣೆಯಲ್ಲಿ ಶಾಸಕರು ಅಡ್ಡಮತದಾನ ಸಂಬಂಧ ಆಣೆ ಪ್ರಮಾಣ ಮಾಡಲು ಧರ್ಮಸ್ಥಳ ಕ್ಷೇತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಯ್ಕೆ ಮಾಡಿಕೊಂಡಿರುವುದು ಸರಿಯಿದೆ ಎಂದು ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ತಿಳಿಸಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ತೀರ್ಮಾನ ಸಮಂಜಸವಾಗಿದೆ. ಧರ್ಮಸ್ಥಳ ಮಂಜುನಾಥಸ್ವಾಮಿ ಮೇಲೆ ಅಪಾರ ನಂಬಿಕೆಯಿದೆ. ಬಿಜೆಪಿ ಅಧ್ಯಕ್ಷರು ಎಲ್ಲಿಗೆ ಕರೆದರೂ ನಾವೆಲ್ಲ ಹೋಗಿ ಪ್ರಮಾಣ ಮಾಡುತ್ತೇವೆ ಎಂದರು. 2011ರಲ್ಲಿ ಜನಾರ್ದನರೆಡ್ಡಿ ಬಂಡಾಯ ಎದ್ದಿದ್ದರು. ಬಿಜೆಪಿ ಶಾಸಕರನ್ನು ಹೈದರಾಬಾದ್ ರೆಸಾರ್ಟ್ಗೆ ಕರೆದೊಯ್ದಿದ್ದರು. … Continue reading 15 ಕೋಟಿ ಆಮಿಷವಿತ್ತು, ಆದರೂ ಪಕ್ಷ ಬಿಡಲಿಲ್ಲ
Copy and paste this URL into your WordPress site to embed
Copy and paste this code into your site to embed