ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಧಾರವಾಡ: ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) ಮೃತಪಟ್ಟ ದುರ್ದೈವಿಗಳು ಎಂದು ಗೊತ್ತಾಗಿದೆ. ಮೆಹಬೂಬ್ ವಟ್ನಾಳ ಹಾಗೂ ಅನ್ವರ್ ವಟ್ನಾಳ ಸೋದರರು. ಇವರಿಬ್ಬರೂ ಸಿಂಗನಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸುಭಾನಿ ಭಾಗಜಿಕೊಪ್ಪ ಬೈಲಹೊಂಗಲ ತಾಲೂಕಿನವನು. … Continue reading ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
Copy and paste this URL into your WordPress site to embed
Copy and paste this code into your site to embed