ಪಥ ಸಂಚಲನಕ್ಕೆ ತಾಲೂಕು ಆಡಳಿತ ನಿರ್ಬಂಧ : ಕೋರ್ಟ್ ಮೆಟ್ಟಿಲೇರಿದ RSS ಮುಖಂಡರು
ಸಂ.ಕ.ಸಮಾಚಾರ ಚಿತ್ತಾಪುರ/ ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ನೀಡದ ತಾಲೂಕು ಆಡಳಿತ ವಿರುದ್ಧ ಆರ್ಎಸ್ಎಸ್ ಮುಖಂಡರು ನ್ಯಾಯಾಲಯ ಮೊರೆ ಹೋಗಿದ್ದಾರೆ. ಇಂದು ಬೆಳಿಗ್ಗೆ 12 ಗಂಟೆಗೆ ತೀರ್ಪು ಪ್ರಕಟವಾಗಲಿದ್ದು, ಇದೀಗ ರಾಜ್ಯದ ಚಿತ್ತ ಚಿತ್ತಾಪುರದತ್ತ ನೆಟ್ಟಿದೆ. ಪಥ ಸಂಚಲನ ನಡೆಸಲು ಅನುಮತಿ ಕೋರಿ ತಹಶಿಲ್ದಾರ ನಾಗಯ್ಯ ಹಿರೇಮಠ ಅವರಿಗೆ ಆರ್ ಎಸ್ ಎಸ್ ಮುಖಂಡರು ಮನವಿ ಸಲ್ಲಿಸಿದ್ದರು. ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಮನವಿ ತಿರಸ್ಕರಿಸಿರುವ ತಹಸೀಲ್ದಾರ್ ಅವರು ಪಥ ಸಂಚಲನ ನಡೆಸಲು ನಿರ್ಬಂಧ … Continue reading ಪಥ ಸಂಚಲನಕ್ಕೆ ತಾಲೂಕು ಆಡಳಿತ ನಿರ್ಬಂಧ : ಕೋರ್ಟ್ ಮೆಟ್ಟಿಲೇರಿದ RSS ಮುಖಂಡರು
Copy and paste this URL into your WordPress site to embed
Copy and paste this code into your site to embed