ಬಿಡದಿ ಟೌನ್ಶಿಪ್: ಚರ್ಚೆ ನಡೆಸುವುದಾದರೆ ವಿಧಾನಸೌಧಕ್ಕೆ ಬರಲಿ
ಮೈಸೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಚರ್ಚೆ ನಡೆಸುವುದಾದರೆ ವಿಧಾನಸೌಧಕ್ಕೆ ಬರಲಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಆಹ್ವಾನಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಇಬ್ಬರೂ ಪತ್ರ ಬರೆದಿದ್ದಾರೆ. ಮಾತುಕತೆ ಆಗಬೇಕು ಎಂದಾದರೆ ವಿಧಾನಸೌಧಕ್ಕೆ ಬರಬೇಕು. ಸರ್ಕಾರ ನಡೆಯುವ ಜಾಗದಲ್ಲಿ ಚರ್ಚೆ ಆಗಬೇಕು. ಬೀದಿಯಲ್ಲಿ ಕುಳಿತು ಚರ್ಚಿಸಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಖ್ಯಮಂತ್ರಿ ಸರಿಯಾದ ಸ್ಥಳಕ್ಕೆ ಅವರನ್ನು … Continue reading ಬಿಡದಿ ಟೌನ್ಶಿಪ್: ಚರ್ಚೆ ನಡೆಸುವುದಾದರೆ ವಿಧಾನಸೌಧಕ್ಕೆ ಬರಲಿ
Copy and paste this URL into your WordPress site to embed
Copy and paste this code into your site to embed