ಮೈಸೂರು: ದಸರಾ ಮಹೋತ್ಸವಕ್ಕೆ ಕ್ಷಣಗಣನೆ – ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ
ಮೈಸೂರು: ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟನೆ ಮಾಡಲಿದ್ದು ಚಾಮುಂಡಿ ಬೆಟ್ಟಕ್ಕೆ ಹೋಗುವ ಎಂಟು ಕಿ.ಮೀ ರಸ್ತೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಬಿಜೆಪಿ ಈ ಹಿಂದೆ ಚಾಮುಂಡಿ ಚಲೋ ಮಾಡಲು ವಿಫಲವಾಗಿತ್ತು. ಈ ಕಾರಣಕ್ಕಾಗಿ ಬಂದೋ ಬಸ್ತ್ ಮಾಡಲಾಗಿದೆ. ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ.
Copy and paste this URL into your WordPress site to embed
Copy and paste this code into your site to embed