ತಿ. ನರಸೀಪುರ ಮೈಸೂರು ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ
ರೇಷ್ಮೆ ಕಾರ್ಖಾನೆ ಅಭಿವೃದ್ಧಿಗೆ ಸರ್ಕಾರ ಬದ್ಧ: ಕ್ರೀಡಾಂಗಣ ಜಾಗ ಆದೇಶ ಮರುಪರಿಶೀಲನೆ – ಸಚಿವರ ಸ್ಪಷ್ಟನೆ ಮೈಸೂರು: ತಿ.ನರಸೀಪುರದಲ್ಲಿರುವ ಮೈಸೂರು ರೇಷ್ಮೆ ಕಾರ್ಖಾನೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, “ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು. ರೇಷ್ಮೆ ಮಾರುಕಟ್ಟೆಗೆ ಮೀಸಲಿಟ್ಟಿದ್ದ ಹಾಗೂ ಇದುವರೆಗೂ ಬಳಸಲಾಗದ ಸುಮಾರು ಒಂದೂವರೆ ಎಕರೆ ಜಾಗವನ್ನು ಕ್ರೀಡಾಂಗಣ … Continue reading ತಿ. ನರಸೀಪುರ ಮೈಸೂರು ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ
Copy and paste this URL into your WordPress site to embed
Copy and paste this code into your site to embed