ಪತ್ನಿ ಆತ್ಮಹತ್ಯೆಗೆ ಯತ್ನ: ಪ್ರೊಬೆಷನರಿ ಪಿಎಸ್ಐ ಅರೆಸ್ಟ್
ಹೊಸಪೇಟೆ: ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತಿ ಪ್ರೊಬೆಷನರಿ ಪಿಎಸ್ಐ ಪೊಲೀಸರ ಅತಿಥಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ದೊರೆನಾಯ್ಕ್ ಬಂಧಿತ ಪಿಎಸ್ಐ. ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾದ ದೊರೆನಾಯ್ಕ್ ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ತನ್ನೂರು ಪೂಜಾರಹಳ್ಳಿ ತಾಂಡಾದ ಯುವತಿಯನ್ನು ಮೊದಲ ಮದುವೆಯಾಗಿದ್ದ ದೊರೆನಾಯ್ಕ್, ಆ ಬಳಿಕ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಯುವತಿಯನ್ನು 2ನೇ ಮದುವೆಯಾಗಿದ್ದ. 2ನೇ ಪತ್ನಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ … Continue reading ಪತ್ನಿ ಆತ್ಮಹತ್ಯೆಗೆ ಯತ್ನ: ಪ್ರೊಬೆಷನರಿ ಪಿಎಸ್ಐ ಅರೆಸ್ಟ್
Copy and paste this URL into your WordPress site to embed
Copy and paste this code into your site to embed