ʼತಿಥಿʼ ಸಿನಿಮಾ ಖ್ಯಾತಿಯ ಹಿರಿಯ ನಟ ಸೆಂಚುರಿ ಗೌಡ ನಿಧನ

ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಚಿತ್ರರಂಗಕ್ಕೆ ಗೌರವ ತಂದುಕೊಟ್ಟ ‘ತಿಥಿ’ ಸಿನಿಮಾದ ಪ್ರಮುಖ ಪಾತ್ರಧಾರಿ ಸೆಂಚುರಿ ಗೌಡ (ಸಿಂಗ್ರಿಗೌಡ) ಅವರು ಇಂದು (ಜನವರಿ 5) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನದೊಂದಿಗೆ ಕನ್ನಡ ಚಿತ್ರರಂಗವು ನೈಜ ನಟನೆಯ ಅಪರೂಪದ ಕಂಬವೊಂದನ್ನು ಕಳೆದುಕೊಂಡಂತಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ ಸಿಂಗ್ರಿಗೌಡ, ರಾಮ್ ರೆಡ್ಡಿ ನಿರ್ದೇಶನದ ‘ತಿಥಿ’ ಚಿತ್ರದಲ್ಲಿ 101 ವರ್ಷದ ವೃದ್ಧ ‘ಸೆಂಚುರಿ ಗೌಡ’ ಪಾತ್ರದ ಮೂಲಕ … Continue reading ʼತಿಥಿʼ ಸಿನಿಮಾ ಖ್ಯಾತಿಯ ಹಿರಿಯ ನಟ ಸೆಂಚುರಿ ಗೌಡ ನಿಧನ