ತಾಜಾ ಸುದ್ದಿನಮ್ಮ ಜಿಲ್ಲೆಬೆಳಗಾವಿಸುದ್ದಿರಾಜ್ಯ ಬೆಳಗಾವಿ: ಕೇಂದ್ರ ತಂಡದಿಂದ ಬರ ಅಧ್ಯಯನ ಆರಂಭ By Samyukta Karnataka - October 6, 2023 0 https://twitter.com/samyuktakarnat2/status/1710159981515796530 ಕಲಕುಪ್ಪಿಯಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿಯನ್ನು ಕೇಂದ್ರ ತಂಡದವರು ವೀಕ್ಷಿಸಿದರು. ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಚಚಡಿಯಲ್ಲಿ ಸೂರ್ಯಕಾಂತಿ ಬೆಳೆಹಾನಿ ಪರಿಶೀಲಿಸಿದರು.