ಕಾವೇರಿ ನೀರು : ಸೆಪ್ಟೆಂಬರ್ 1 ಕ್ಕೆ ವಿಚಾರಣೆ

0
13
supreme-court

ನವದೆಹಲಿ: ಕಾವೇರಿ ನೀರಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 01ಕ್ಕೆ ಮುಂದೂಡಿದೆ. ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಎರಡು ರಾಜ್ಯಗಳ ಜಲಾಶಯಗಳ ವಾಸ್ತವ ವರದಿ ಸಲ್ಲಿಸುವಂತೆ ಕಾವೇರಿ ನಿರ್ವಹಣಾ ಪ್ರಾದಿಕಾರಕ್ಕೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದ್ದು ಪ್ರಕರಣದ ವಿಚಾರಣೆಯನ್ನು ಮುಂದಿನ ವಾರ ಶುಕ್ರವಾರ ಸೆಪ್ಟೆಂಬರ್ 01ಕ್ಕೆ ಸುಪ್ರೀಂಕೋರ್ಟ್​ ಮುಂದೂಡಿದೆ.

Previous articleಸೋಲಿನಿಂದ ಕಲಿತ ಪಾಠಗಳು ಗೆಲುವಿನ ಹಾದಿಯ ಮೆಟ್ಟಿಲಾಗಲಿ
Next articleತಮಿಳುನಾಡಿಗೆ ಕಾವೇರಿ ನೀರು : ನೇಣು ಕುಣಿಕೆ ಹಿಡಿದು ರೈತರಿಂದ ಪ್ರತಿಭಟನಾ ಮೆರವಣಿಗೆ