ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಪ್ರತಾಪ್ ಸಿಂಹ By Samyukta Karnataka - November 12, 2023 0 30 ಬೆಂಗಳೂರು: ವಿಜಯೇಂದ್ರ ರಾಜ್ಯ ರಾಜಕಾರಣಕ್ಕೆ ಸಮರ್ಥ ನಾಯಕ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ ಭೇಟಿಯಾಗಿರುವ ಚಿತ್ರಗಳನ್ನು ಹಾಕಿ ಅಭಿನಂದನೆ ಸಲ್ಲಿಸಿರುವ ಪೋಸ್ಟ್ ಹಾಕಿದ್ದಾರೆ.