Home Advertisement
Home ತಾಜಾ ಸುದ್ದಿ ಅಂಬೇಡ್ಕರ್, ಚೆನ್ನಮ್ಮ, ರಾಯಣ್ಣ ಪುತ್ಥಳಿ ಅನಾವರಣ

ಅಂಬೇಡ್ಕರ್, ಚೆನ್ನಮ್ಮ, ರಾಯಣ್ಣ ಪುತ್ಥಳಿ ಅನಾವರಣ

0
115
ರಾಯಣ್ಣ

ಬೆಳಗಾವಿ: ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು.
ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ.ಪಾಟೀಲ, ಸಚಿವ ಶಶಿಕಲಾ‌ ಜೊಲ್ಲೆ, ಶಂಕರ್ ಪಾಟೀಲ ಮುನೇನಕೊಪ್ಪ, ಮುರುಗೇಶ್ ನಿರಾಣಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ಮಹಾಂತೇಶ್ ದೊಡ್ಡಗೌಡ್ರ, ಮಹಾದೇವಪ್ಪ ಯಾದವಾಡ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಪ್ರಕಾಶ್ ಹುಕ್ಕೇರಿ ಮತ್ತಿತರರಿದ್ದರು.

Previous articleಏ. 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ
Next articleಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ