ಅಮೃತ ದೇಸಾಯಿ ನಾಮಪತ್ರ ಸಲ್ಲಿಕೆ

0
14
ಅಮೃತ ದೇಸಾಯಿ

ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಮೃತ ದೇಸಾಯಿ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿರುವ ಅವರು, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. 18ರಂದು ಪಕ್ಷದ ಬಿ ಫಾರ್ಮ್ ಮತ್ತು ಕಾರ್ಯಕರ್ತರ ಜತೆಗೆ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು. ಈ ಸಂದರ್ಭದಲ್ಲಿ ಪತ್ನಿ ಪ್ರಿಯಾ ದೇಸಾಯಿ, ಶಂಕರ ಮುಗದ, ನಾಗಪ್ಪ ಶೀಗಿಹಳ್ಳಿ, ಆತ್ಮಾನಂದ ಇದ್ದರು.

Previous articleಕುಟಂಬ ಸಮೇತ ಬಂದು ನಾಮಪತ್ರ ಸಲ್ಲಿಸಿದ ಸುಧಾಕರ್
Next articleಕುಮಠಳ್ಳಿ ಪರ ಬ್ಯಾಟಿಂಗ್ ಮಾಡೋದು ನನ್ನ ಧರ್ಮ, ಆದರೆ ಲಕ್ಷ್ಮಣ ಸವದಿ ವಿರುದ್ಧ ಅಲ್ಲ