ಸಚಿವ ಜಮೀರ್‌ ಅಹ್ಮದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0
11

ಚಿತ್ರದುರ್ಗ: ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿದ್ದ ಸಚಿವ ಜಮೀರ್ ಅಹಮ್ಮದ್ ದೀಡಿರ್‌ ಎದೆನೋವಿನಿಂದಾಗಿ ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ,
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Previous articleಗಿಡಿಗೆರೆ ರಾಮಕ್ಕ ನಿಧನ
Next articleದುಸ್ಸಾಹಸವೋ, ಸಾಹಸವೋ ಮುಂದೆ ತಿಳಿಯಲಿದೆ