ಒಂದೆರಡು ದಿನಗಳಲ್ಲಿ ನಿಗಮ ಮಂಡಳಿಗೆ ನೇಮಕಾತಿ ಸಾಧ್ಯತೆ

0
20

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಒಂದೆರಡು ದಿನಗಳಲ್ಲಿ ಪಟ್ಟಿ ಅಂತಿಮ ಸಾದ್ಯತೆ ಎನ್ನಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಸೋಮವಾರ ಬೆಳಗ್ಗೆ ತೆರಳಿ ಸಮಾಲೋಚನೆ ನಡೆಸಿದರು.

Previous articleಮನದ ಶುದ್ಧಿಗೆ ಅನ್ನ ಶುದ್ಧಿಯ ಅಗತ್ಯ
Next articleಇಂದು ಶ್ರೀರಂಗಪಟ್ಟಣದಲ್ಲಿ ಜಂಭೂ ಸವಾರಿ