Home Advertisement
Home ತಾಜಾ ಸುದ್ದಿ ಗಣೇಶ ವಿಸರ್ಜನಾ ಸಂದರ್ಭದಲ್ಲಿ ರಂಪಾಟ

ಗಣೇಶ ವಿಸರ್ಜನಾ ಸಂದರ್ಭದಲ್ಲಿ ರಂಪಾಟ

0
147

ಬೀದರ್ : ಸಾರ್ವಜನಿಕ ಗಣೇಶ ವಿಸರ್ಜನಾ ಸಂದರ್ಭದಲ್ಲಿ ಪೊಲೀಸರು ಡಿಜೆ ಬಳಕೆ ತಡೆ ಹಿಡಿದಿರುವುದನ್ನು ಖಂಡಿಸಿ ಗಣೇಶ ಮಂಡಳಿಗಳಿಂದ ಗಣೇಶನ ಮೂರ್ತಿಯೊಂದಿಗೆ ಮಧ್ಯರಾತ್ರಿ 11 ಗಂಟೆ ನಂತರ ನಡು ಬೀದಿಯಲ್ಲಿ ಧರಣಿ ನಡೆಸಿದರು. ತಡರಾತ್ರಿ ಒಂದು ಗಂಟೆವರೆಗೂ ಗಣೇಶನ ಮೂರ್ತಿಗಳ ವಿಸರ್ಜನೆ ನಡೆದಿರಲಿಲ್ಲ.