ಗ್ರಹಣ ಕಾಲದಲ್ಲೂ ದರ್ಶನ

0
25
ದೇವಸೂಗುರು

ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಸ್ಥಾನಗಳು ಮಂಗಳವಾರ ಬಾಗಿಲು ಮುಚ್ಚಿವೆ. ಆದರೆ ರಾಯಚೂರು ಜಿಲ್ಲೆಯ ದೇವಸೂಗುರು ಸೂಗುರೇಶ್ವರ ದೇವಸ್ಥಾನ ಹಾಗೂ ಚಿತ್ರದುರ್ಗದ ನೀಲಕಂಠೇಶ್ವರ ದೇಗಲುಗಳು ಮಾತ್ರ ಇದಕ್ಕೆ ಹೊರತಾಗಿವೆ. ಗ್ರಹಣ ಕಾಲದಲ್ಲೂ ತೆರೆದಿರುವುದು ಈ ದೇವಾಲಯಗಳ ವಿಶೇಷ.

Previous articleವಾಟ್ಸ್‌​ಆ್ಯಪ್ ಡೌನ್
Next articleವಾಟ್ಸ್‌​ಆ್ಯಪ್ ಪುನರ ಆರಂಭ