Home Advertisement
Home ತಾಜಾ ಸುದ್ದಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನ: ಪ್ರತಿಭಟನಾಕಾರರ ಬಂಧನ

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನ: ಪ್ರತಿಭಟನಾಕಾರರ ಬಂಧನ

0
144

ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಉದ್ದೇಶದ ಹಿನ್ನೆಲೆಯಲ್ಲಿ ರಾಯಚೂರು ನಾಗರಿಕ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮುಖಂಡರನ್ನು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ.