SK Home Ad
Home ಅಪರಾಧ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ೧೬ ಲಕ್ಷ ರೂ. ವಶಕ್ಕೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ೧೬ ಲಕ್ಷ ರೂ. ವಶಕ್ಕೆ

0
178
ಹಣ

ಬಾಗಲಕೋಟೆ: ದಾಖಲೆ ಇಲ್ಲದೇ ೧೬ ಲಕ್ಷ ರೂ.ಗಳ ಹಣ ಸಾಗಿಸುತ್ತಿದ್ದ ವಾಹನವನ್ನು ಅಮಿನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗುಡೂರು ಚೆಕ್ ಪೋಸ್ಟ್ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಯಲಬುರ್ಗಾದ ಸುನೀಲ್ ರಾಮಣ್ಣ ಉಪ್ಪಾರ(೨೬), ಬಸನಗೌಡ ಮುದಕನಗೌಡ ಮಾಲಿಪಾಟೀಲ(೫೦), ಕಳಕಪ್ಪ ಮುದಿಯಪ್ಪ ಯಗರಿ(೨೭), ಹುಸೇನಸಾಬ್ ಬಾಬಾಸಾಬ್ ಮಕಾಂದಾರ್(೩೦) ಮತ್ತು ಮಂಗಳಗುಡ್ಡ ಗ್ರಾಮದ ವೀರಭದ್ರಪ್ಪ ದೇವೇಂದ್ರಪ್ಪ ತುಪ್ಪದ ಅವರನ್ನು ವಶಕ್ಕೆ ಪಡೆಯಲಾಗಿದೆ.