ನೂತನ ಸಚಿವರ ಪ್ರಮಾಣವಚನ

0
21

ಹೆಚ್.ಕೆ.ಪಾಟೀಲ್: ಸಚಿವರಾಗಿ ಹೆಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೃಷ್ಣಭೈರೇಗೌಡ: ಸಚಿವರಾಗಿ ಕೃಷ್ಣ ಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ

 ಎನ್​​. ಚಲುವರಾಯಸ್ವಾಮಿ: ಸಚಿವರಾಗಿ ಎನ್​​. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

 ಕೆ.ವೆಂಕಟೇಶ್ : ಸಚಿವರಾಗಿ ಕೆ.ವೆಂಕಟೇಶ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಹೆಚ್​ಸಿ ಮಹದೇವಪ್ಪ: ಸಚಿವರಾಗಿ ಡಾ.ಹೆಚ್​. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದರು.

ಈಶ್ವರ ಖಂಡ್ರೆ: ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಕೆಎನ್ ​​ರಾಜಣ್ಣ : ಸಚಿವರಾಗಿ ಕೆ.ಎನ್.ರಾಜಣ್ಣ ಬುದ್ಧ, ಬಸವ, ಅಂಬೇಡ್ಕರ್​ ಮತ್ತು ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ದಿನೇಶ್ ಗುಂಡೂರಾವ್: ಸಚಿವರಾಗಿ ದಿನೇಶ್ ಗುಂಡೂರಾವ್ ಪ್ರಮಾಣವಚನ ಸ್ವೀಕರಿಸಿದರು.

ಶರಣಬಸಪ್ಪ ದರ್ಶನಾಪುರ: ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಶಿವಾನಂದ ಪಾಟೀಲ್: ಸಚಿವರಾಗಿ ಶಿವಾನಂದ ಪಾಟೀಲ್​​ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಆರ್​​​ಬಿ ತಿಮ್ಮಾಪುರ: ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಎಸ್​​ಎಸ್ ಮಲ್ಲಿಕಾರ್ಜುನ: ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು

ಶಿವರಾಜ ತಂಗಡಗಿ: ಸಚಿವರಾಗಿ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಶರಣ ಪ್ರಕಾಶ್ ಪಾಟೀಲ್ : ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಮಂಕಾಳು ವೈದ್ಯ: ಸಚಿವರಾಗಿ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ : ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್​ ಅಂಬೇಡ್ಕರ್​​ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಹೀಂ ಖಾನ್​: ಸಚಿವರಾಗಿ ರಹೀಂ ಖಾನ್​ ಅವರು ಇಂಗ್ಲಿಷ್​​ನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಡಿ ಸುಧಾಕರ್: ಸಚಿವರಾಗಿ ಡಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಸಂತೋಷ್ ಲಾಡ್​: ಸಚಿವರಾಗಿ  ಸಂತೋಷ್ ಲಾಡ್​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಎನ್​ಎಸ್​​ ಬೋಸರಾಜು: ಸಚಿವರಾಗಿ ಎನ್​. ಎಸ್​​.ಬೋಸರಾಜು ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಭೈರತಿ ಸುರೇಶ್: ಸಚಿವರಾಗಿ ಭೈರತಿ ಸುರೇಶ್​​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಮಧು ಬಂಗಾರಪ್ಪ: ಸಚಿವರಾಗಿ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಎಂ.ಸಿ.ಸುಧಾಕರ್: ಸಚಿವರಾಗಿ ಎಂ.ಸಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. 

ಬಿ.ನಾಗೇಂದ್ರ: ಸಚಿವರಾಗಿ ಬಿ.ನಾಗೇಂದ್ರ ಅವರು ದೇವರು, ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

Previous articleಆಧುನಿಕ ಭಾರತ ನಿರ್ಮಾಣಕ್ಕೆ ನೆಹರು ಪ್ರಮುಖ ಪಾತ್ರವಹಿಸಿದ್ದರು
Next articleಬೋಸರಾಜುಗೆ ಒಲಿದ ಸಚಿವ ಸ್ಥಾನ