ನಮ್ಮ ಜಿಲ್ಲೆಕೋಲಾರಸುದ್ದಿರಾಜ್ಯ ಪಂಚರತ್ನ ರಥಯಾತ್ರೆ ಬಂಗಾರಪೇಟೆಯ ತಂಬಳ್ಳಿಗೆ By Samyukta Karnataka - November 19, 2022 0 17 ಬಂಗಾರಪೇಟೆಯ ತಂಬಳ್ಳಿಗೆ ಆಗಮಿಸಿದ ಪಂಚರತ್ನ ರಥಯಾತ್ರೆ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಭರ್ಜರಿ ಸ್ವಾಗತ ಕೋರಿದ ಜೆಡಿಎಸ್ ಮುಖಂಡರು ಕ್ರೇನ್ ಮೂಲಕ ಬೃಹತ್ ಸೇಬಿನ ಹಾರ ಹಾಕಿ,ಜೆಸಿಬಿ ಮೂಲಕ ಪುಷ್ಪಾರ್ಚನೆ ಮಾಡಿದರು.