ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿರಾಜ್ಯ ಪೊಲೀಸ್ ಆಯುಕ್ತ ಎನ್. ಶಶಿಕುಮಾರಗೆ ಹೊಸ ವರ್ಷದ ಬಂಪರ್ ಗಿಫ್ಟ್ By Samyukta Karnataka - January 1, 2025 0 34 ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಐಜಿಪಿಯಗಿ ಮುಂಬಡ್ತಿ ಪಡೆದಿದ್ದಾರೆ.ಪೊಲೀಸ್ ಆಯುಕ್ತರಿಂದ ಐಜಿಪಿಯಾಗಿ ರಾಜ್ಯ ಸರ್ಕಾರ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.ಹು-ಧಾ ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ್ ಗೆ ಹೊಸ ವರ್ಷದ ಬಂಪರ್ ಗಿಫ್ಟ್ ರಾಜ್ಯ ಸರ್ಕಾರ ನೀಡಿದೆ.