ಬೆಂಗಳೂರು- ಮೈಸೂರು ಬೈಪಾಸ್; ಅಪರಿಚಿತ ವಾಹನ ಡಿಕ್ಕಿಯಿಂದ ಚಿರತೆ ಸಾವು

0
12
ಹುಲಿ

ಬೆಂಗಳೂರು : ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ. ರಾಮನಗರದ ಹತ್ತಿರ ಈ ದುರಂತ ಸಂಭವಿಸಿದೆ. ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Previous articleಎಲ್ಲಿದ್ದೀರಪ್ಪೋssssss.. : ಸಚಿವರು, ಮಂತ್ರಿಗಳ ವಿರುದ್ಧ ರೈತರ ಬೊಬ್ಬೆ
Next articleಇದೇನು ಸಭ್ಯತೆ!