ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿರಾಜ್ಯ ಶೆಟ್ಟರಗೆ ಸೆಂಟ್ರಲ್ ಟಿಕೆಟ್ By Samyukta Karnataka - April 17, 2023 0 17 ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಗದೀಶ ಶೆಟ್ಡರ ಅವರಿಗೆ ಬಿ.ಫಾರಂ ವಿತರಿಸಿದರು. ಈ ಮೂಲಕ ಜಗದೀಶ ಶೆಟ್ಟರ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.