Home ತಾಜಾ ಸುದ್ದಿ ಅಗ್ನಿಕುಂಡ ಹಾಯ್ದ ಸಚಿವ ಎಸ್ಸೆಸ್ಸೆಂ

ಅಗ್ನಿಕುಂಡ ಹಾಯ್ದ ಸಚಿವ ಎಸ್ಸೆಸ್ಸೆಂ

0

ದಾವಣಗೆರೆ: ನಗರದ ಹಳೇಪೇಟೆಯಲ್ಲಿರುವ ಶ್ರೀ ವೀರಭದ್ರೇ ಶ್ವರ ಸ್ವಾಮಿಯ ರಥೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಅಗ್ನಿಕುಂಡ ಹಾಯುವ ಉತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತವರ ಪುತ್ರ ಸಮರ್ಥ್ ಶಾಮ ನೂರು ಅಗ್ನಿಕುಂಡ ಹಾಯ್ದು ಭಕ್ತಿ ಸಮರ್ಪಿಸಿದರು.

Exit mobile version